ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;