ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.