ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.
Go to Home Page