kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

32ನೇ ಅಧ್ಯಾಯ

,
ವಚನ   29

ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

Go to Home Page