kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

33ನೇ ಅಧ್ಯಾಯ

,
ವಚನ   19

ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.

Go to Home Page