ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.
Go to Home Page