kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

1ನೇ ಅಧ್ಯಾಯ

,
ವಚನ   8

ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.

Go to Home Page