ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.
Go to Home Page