ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.
Go to Home Page