ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.