“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.