ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.