“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ