“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.
Go to Home Page