“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.