ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.