ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.