ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.