ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.