ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.