“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?