ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.