ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು: