kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆಮೋಸ

,

9ನೇ ಅಧ್ಯಾಯ

,
ವಚನ   14

ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.

Go to Home Page