kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೋನ

,

1ನೇ ಅಧ್ಯಾಯ

,
ವಚನ   4

ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.

Go to Home Page