ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.