ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.