ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.