ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.