ಆಗ ಸರ್ವೇಶ್ವರ: “ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ. ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ?