kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಮೀಕ

,

2ನೇ ಅಧ್ಯಾಯ

,
ವಚನ   3

ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.

Go to Home Page