ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.