ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.