ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”