ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.