ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.