ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.