(ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).