ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.