“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.