“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”