kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಹಬಕ್ಕೂಕ

,

2ನೇ ಅಧ್ಯಾಯ

,
ವಚನ   13

ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.

Go to Home Page