ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.