ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.