ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.