kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಜೆಫನ್ಯ

,

2ನೇ ಅಧ್ಯಾಯ

,
ವಚನ   15

“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!

Go to Home Page