ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.