kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

8ನೇ ಅಧ್ಯಾಯ

,
ವಚನ   35

ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.

Go to Home Page