ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.