ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.